25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಇವುಗಳ ಸ್ವಯಂ ಸೇವಕರು ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಸಾರುವ ಘೋಷಣೆಗಳನ್ನು ಹೇಳಿದರು. ಸಂವಿಧಾನದ ಪೀಠಿಕಾ ಭಾಗವನ್ನು ಉದ್ಘೋಷಿಸಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿ ಅಂಕಿತಾ , ಜೂನಿಯರ್ ರೆಡ್ ಕ್ರಾಸ್ ಅಧಿಕಾರಿಗಳಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya
error: Content is protected !!