22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ, ನಡೆದಿದೆ.

ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!