23.3 C
ಪುತ್ತೂರು, ಬೆಳ್ತಂಗಡಿ
June 16, 2025
Uncategorized

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಮುರಳೀದಾಸ್, ಶಕ್ತಿಕೇಂದ್ರ ಪ್ರಮುಖ್ ಹರ್ಷಿತ್ ಜೈನ್, ವಿಕ್ರಮ್, ಸಾಮಾಜಿಕ ಜಾಲತಾಣ ಸದಸ್ಯ ಸುಹಾಸ್, ಕಾರ್ಯಕರ್ತರಾದ ಅಭಿಷೇಕ್, ಮುಖೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
error: Content is protected !!