25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ಮುರಳೀದಾಸ್, ಶಕ್ತಿಕೇಂದ್ರ ಪ್ರಮುಖ್ ಹರ್ಷಿತ್ ಜೈನ್, ವಿಕ್ರಮ್, ಸಾಮಾಜಿಕ ಜಾಲತಾಣ ಸದಸ್ಯ ಸುಹಾಸ್, ಕಾರ್ಯಕರ್ತರಾದ ಅಭಿಷೇಕ್, ಮುಖೇಶ್ ಉಪಸ್ಥಿತರಿದ್ದರು.

Related posts

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya
error: Content is protected !!