September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ನಾವೂರು: ನಾವೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಇದರ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸಭೆಯು ಹರೀಶ್ ಕಾರಿಂಜ ಇವರ ಅಧ್ಯಕ್ಷತೆಯಲ್ಲಿ ಸೆ.16 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

25ನೇ ವರ್ಷದ ಲೆಕ್ಕಪತ್ರ ಮಂಡನೆಯ ನಂತರ 26ನೇ ವರ್ಷದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯುವರಾಜ ಗೌಡ ಕುಂಡಡ್ಕ, ಉಪಾಧ್ಯಕ್ಷರಾಗಿ ದಿನೇಶ್ ಗೌಡ ಕುಪ್ಲೋಟ್ಟು, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನರ್ನೋಟ್ಟು, ಜೊತೆಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ ನರ್ನೋಟ್ಟು ಹಾಗೂ ಕೋಶಾಧಿಕಾರಿಯಾಗಿ ಜಯಂತ ಕುಂಬಾರ ಪಾಂಡಿಬೆಟ್ಟು ಇವರನ್ನು ಸರ್ವನುಮತವಾಗಿ ಆರಿಸಲಾಯಿತು.

ಅ.09 ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ನಡೆಯಲಿದೆ.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya
error: Content is protected !!