July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು.

ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.


ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಪ್ರಮುಖರು, ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!