ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯು ಸೆ.17 ರಂದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಗ್ರೆಗೊರಿ ಮಿರಾಂದ, ಅಧ್ಯಕ್ಷರಾಗಿ ರಘುವೀರ್ ಬಾಳಿಗ, ಉಪಾಧ್ಯಕ್ಷರಾಗಿ ಸುಲೇಮಾನ್ ಸಾಹೇಬ್,
ಕಾರ್ಯದರ್ಶಿಯಾಗಿ ಯೋಗೀಶ್, ಜೊತೆ ಕಾರ್ಯದರ್ಶಿಯಾಗಿ ಕಿರಣ ಶೆಟ್ಟಿ, ಕೋಶಾಧಿಕಾರಿಯಾಗಿ ಜಯರಾಮ್ ಗರ್ಡಾಡಿ
ಗೌರವ ಸಲಹೆಗಾರರಾಗಿ ಜಯರಾಮ್ ಶೆಟ್ಟಿ , ಬೆನೆಡಿಕ್ಟ್ ಮಿರಾಂದ ಇವರನ್ನು ಆಯ್ಕೆ ಮಾಡಲಾಯಿತು. ಹಾಗೂ 23 ಮಂದಿ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Leave a Comment

error: Content is protected !!