23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!