September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!