23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!