23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

ಬೆಳ್ತಂಗಡಿ; ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯು ಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.

ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ ಕಾರ್ಯದರ್ಶಿಗಳಾಗಿ ರಿಯಾಝ್ ಮುನ್ಕೂರ್ ಮತ್ತು ಆಶಿಕ್ ಚಿಲಿಂಬಿ, ಗೌರವ ಸಲಹೆಗಾರರಾಗಿ ಸಮದ್ ಚಮ್ಮು, ಇಲ್ಯಾಸ್ ಚಿಲಿಂಬಿ ಮತ್ತು ಶಾಕೀರ್ ಚಿಲಿಂಬಿ ಇವರನ್ನು ಆಯ್ಕೆಮಾಡಲಾಯಿತು.


ಸಂಸ್ಥೆಯ ಸಪ್ಲೈ ಗ್ರೂಪಿನ ಜವಾಬ್ಧಾರಿಯನ್ನು ಇರ್ಷಾದ್ ಎಂ ಹೆಚ್ ಕಿನ್ನಿಗೋಳಿ ರವರಿಗೆ ನೀಡಲಾಯಿತು. ಸಭೆಯಲ್ಲಿ ಸುಮಾರು 40ರಷ್ಟು ಸದಸ್ಯರು ಭಾಗವಹಿಸಿದ್ದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya
error: Content is protected !!