September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

ನಡ ಗ್ರಾಮದ ಗಡಾಯಿಕಲ್ಲು ಬಳಿ ಗ್ರಾಮ ಪಂಚಾಯತ್ ಲಾಯಿಲ ಮತ್ತು ಗ್ರಾಮ ಪಂಚಾಯತ್ ನಡ ವತಿಯಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗಿದ್ದು ಸದ್ರಿ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉಪಸ್ಥಿತರಿದ್ದು ಸ್ಪಚತೆಯೇ ಸೇವೆ ಯ ಧ್ಯೇಯೋದ್ದೇಶದ ಬಗ್ಗೆ ಮತ್ತು ಸ್ವಚ್ಚತಾ ಸಿಬ್ಬಂದಿಗಳಿಗೆ ಸಿಗಬೇಕಾದ ಸೌಕರ್ಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ. ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಜನ ಪ್ರತಿನಿಧಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಲೂಕು ಸಂಯೋಜಕರಾದ ಜಯಾನಂದ, ಅರಣ್ಯ ಇಲಾಖಾ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು, ಸ್ವಚ್ಚತಾ ಕಾರ್ಮಿಕ ರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya
error: Content is protected !!