23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರನ್ನು ಇಂದು (ಸೆ.18)ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಸ್ವಾಮೀಜೀಯವರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ನ ಲೋಗೋವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕಲಿಗ ಗೌಡರ ಜಿಲ್ಲಾ ಸಮಿತಿ ನಿರ್ದೇಶಕರು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಎಲ್ಲಾ ಟ್ರಸ್ಟ್‌ ನ ಸದಸ್ಯರು ಉಪಸ್ಥಿತರಿದ್ದರು.

Related posts

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!