24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರನ್ನು ಇಂದು (ಸೆ.18)ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಸ್ವಾಮೀಜೀಯವರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ನ ಲೋಗೋವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕಲಿಗ ಗೌಡರ ಜಿಲ್ಲಾ ಸಮಿತಿ ನಿರ್ದೇಶಕರು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಎಲ್ಲಾ ಟ್ರಸ್ಟ್‌ ನ ಸದಸ್ಯರು ಉಪಸ್ಥಿತರಿದ್ದರು.

Related posts

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ 34 ನೇ ವಷ೯ದ ಸಾರ್ವಜನಿಕ ಶ್ರೀ ಶಾರಾದೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!