22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಪದಾಧಿಕಾರಿಗಳು ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿಯವರನ್ನು ಇಂದು (ಸೆ.18)ರಂದು ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಸ್ವಾಮೀಜೀಯವರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ನ ಲೋಗೋವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಒಕ್ಕಲಿಗ ಗೌಡರ ಜಿಲ್ಲಾ ಸಮಿತಿ ನಿರ್ದೇಶಕರು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಎಲ್ಲಾ ಟ್ರಸ್ಟ್‌ ನ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

Suddi Udaya
error: Content is protected !!