September 6, 2026
Uncategorized

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

ಗ್ರಾಮ ಪಂಚಾಯತ್ ಕಣಿಯೂರು, ಪಶುಸಂಗೋಪಣೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು. ಪಶು ಸಂಗೋಪಣಾಧಿಕಾರಿ ಡಾ ಸಚಿನ್, ಪದ್ಮುಂಜ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಜಯರಾಮ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅಮಿತ್ ಕುಮಾರ್, ಪಶು ಸಖಿ ದೀಪಿಕ ಡಿ. ಕೆ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!