September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು.
ಶಿಕ್ಷಕ ಸುಮನ್ ಯು. ಎಸ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!