25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು.
ಶಿಕ್ಷಕ ಸುಮನ್ ಯು. ಎಸ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!