25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya
error: Content is protected !!