23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!