22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya
error: Content is protected !!