September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಕೊಕ್ಕಡ: ಬದ್ರಿಯಾ ಜುಮಾ ಮಸೀದಿ ಕೊಕ್ಕಡ ಇದರ ಅಧೀನ ಸಮಿತಿ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಆಶ್ರಯದಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಖುವ್ವತ್ತುಲ್ ಇಸ್ಲಾಂ ಮದರಸದ ಮುಖ್ಯ ಗುರು ಶಮೀಮುದ್ದೀನ್ ಹುದವಿ ನೆರವೇರಿಸಿದರು.

“2024 ಮೀಲಾದೇ ಮದೀನ” ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಅಧ್ಯಕ್ಷ ಖಾಲಿದ್ ಬಿ.ವೈ. ವಹಿಸಿದ್ದರು.

ದುಆ ಹಾಗೂ ಪ್ರಾಸ್ತಾವಿಕ ಭಾಷಣವನ್ನು ಬದ್ರಿಯಾ ಜುಮಾ ಮಸೀದಿ ಕೊಕ್ಕಡದ ಖತೀಬ ಸುಲ್ತಾನ್ ದಾರಿಮಿ ಯವರು ನೇತೃತ್ವ ನೀಡಿದರು.

ಸಮಾರೋಪ ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾದ್ ಕಮಿಟಿ ಅಧ್ಯಕ್ಷ ಹೈದರ್ ಎಂ.ಎಸ್ ರವರು ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಹಾಜಿ ಉಮರ್ ಶಾಲಿಮಾರ್, ಉಪಾಧ್ಯಕ್ಷ ಯುಸೂಫ್ ವೈ.ಎಂ.ಕೆ., ಎಸ್‌.ಕೆ.ಎಸ್‌.ಎಸ್‌.ಎಫ್ ಅಧ್ಯಕ್ಷ ಸಲೀಂ ಮುಂಡ್ರೇಲು ಹಾಗೂ ಆಡಳಿತ ಸಮಿತಿಯ ಪ್ರ. ಕಾರ್ಯದರ್ಶಿ ಅನ್ಸಾರ್, ಆಡಳಿತ ಸಮಿತಿಯ ಸದಸ್ಯರು, ಜಮಾದ್‌ನ ಸದಸ್ಯರು, ಉಪಸ್ಥಿತರಿದ್ದರು.

ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಕೊಕ್ಕಡ ಇದರ ಕಾರ್ಯದರ್ಶಿ ನೌಫಲ್ ಎಂ.ಎ. ಸ್ವಾಗತಿಸಿದರು.

Related posts

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!