25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕದಲ್ಲಿ ಸೆ 18 ರಂದು ನಡೆಯಿತು.

ಹಿರಿಯರ ವಿಭಾಗದಲ್ಲಿ ಅಂಡೆತ್ತಡ್ಕ ಶಾಲೆ ಪ್ರಥಮ ಸ್ಥಾನ, ಜ್ಞಾನ ಭಾರತಿ ಶಾಲೆ ದ್ವಿತೀಯ ಸ್ಥಾನ ಪಡೆಯಿತು. ಕಿರಿಯರ ವಿಭಾಗದಲ್ಲಿ ಜ್ಞಾನ ಭಾರತಿ ಶಾಲೆ ಪ್ರಥಮ, ಅಂಡೆತ್ತಡ್ಕ ಶಾಲೆ ದ್ವಿತೀಯ ಸ್ಥಾನ ಪಡೆಯಿತು.

ವಿಜೇತರನ್ನು ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಅತಿಥಿಗಳು ಅಭಿನಂದಿಸಿದರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಭಿನಂದಿಸಿದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!