September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂದು ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರನ್ನು ಗೌರವಿಸಲಾಯಿತು…ಸಭಾಧ್ಯಕ್ಷತೆಯನ್ನು ಲಯನ್ಸ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ವಹಿಸಿದ್ದರು.

ಲಯನ್ಸ್ ಉಮೇಶ್ ಶೆಟ್ಟಿ ಮತ್ತು ಲಯನ್ ಅಮಿತಾನಂದ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ್ ಗೌಡ ವಿಟ್ಲ , ಮಂಜುನಾಥ್ ಜಿ, ಮೋಹನ್ ಬಾಬು, ಕರಿಯಪ್ಪ ಇವರನ್ನು ಗೌರವಿಸಲಾಯಿತು.

ಸನ್ಮಾನಿತರ ಪರಿಚಯವನ್ನು ಲಯನ್ಸ್ ಪುಷ್ಪಾವತಿ ಎನ್ ನಾವರ, ಲಯನ್ಸ್ ಶುಭಾಷಿಣಿ, ಲಯನ್ಸ್ ಸುಂದರಿ ನಾಣ್ಯಪ್ಪ , ಲಯನ್ಸ್ ದೀಪ ಕಿರಣ್ ವಾಚಿಸಿದರು.

ಲಯನ್ಸ್ ವಸಂತ್ ಶೆಟ್ಟಿ, ಶ್ರದ್ಧಾ ವೇದಿಕೆ ಆಹ್ವಾನ ನೆರೆವೇರಿಸಿ ಲಯನ್ಸ್ ಧರಣೇಂದ್ರ ಕೆ ಜೈನ್ ಸಭಾ ಕಾರ್ಯಕ್ರಮ ನಿರ್ವಹಿಸಿದರು.. ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದ ಕೋರಿದರು.

Related posts

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!