24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

ಬೆಳ್ತಂಗಡಿ: ಇಲ್ಲಿಯ ನಡಿಗುತ್ತು ಮನೆಯ ಶ್ರೀಮತಿ ಪುಷ್ಪಾವತಿ (81ವ) ರವರು ಅಸೌಖ್ಯದಿಂದ ಸೆ.18ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಜಯಾನಂದ ಪೂಜಾರಿ, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ಪುತ್ರಿಯರಾದ ಬೇಬಿ, ರಜನಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya
error: Content is protected !!