25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

ಗ್ರಾಮ ಪಂಚಾಯತ್ ಕಣಿಯೂರು, ಪಶುಸಂಗೋಪಣೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು. ಪಶು ಸಂಗೋಪಣಾಧಿಕಾರಿ ಡಾ ಸಚಿನ್, ಪದ್ಮುಂಜ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಜಯರಾಮ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅಮಿತ್ ಕುಮಾರ್, ಪಶು ಸಖಿ ದೀಪಿಕ ಡಿ. ಕೆ, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರದೀಪ್ ನಾಯ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!