July 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು.
ಶಿಕ್ಷಕ ಸುಮನ್ ಯು. ಎಸ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಿಯುಸಿ ಫಲಿತಾಂಶ: ಸಂಸ್ಕೃತದಲ್ಲಿ ಎಕ್ಸೆಲ್ ಕಾಲೇಜಿನ 114 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya
error: Content is protected !!