30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯರಾದ ತ್ರಿಶಾ ಜೈನ್, ರಕ್ಷಾ ಎನ್, ಪುಣ್ಯಶ್ರೀ, ಅಂಕಿತ, ಆಶಾ, ಸೃಷ್ಟಿ, ಸುಚಿತ್ರ ಇವರು ಕವನಗೋಷ್ಠಿ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿ, ತಮ್ಮ ಸ್ವ ರಚಿತ ಕವನ ಮತ್ತು ಕಥೆಯನ್ನು ವಾಚಿಸಿದರು.
ಶಿಕ್ಷಕ ಸುಮನ್ ಯು. ಎಸ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳಿಗೆ ಮುಖ್ಯಶಿಕ್ಷಕರು ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
error: Content is protected !!