30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!