26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!