39.4 C
ಪುತ್ತೂರು, ಬೆಳ್ತಂಗಡಿ
April 9, 2025
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ