23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya
error: Content is protected !!