25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆ ಗೆ ಕೊನೆಯ ದಿನವಾಗಿದೆ.
ಅಕ್ಟೋಬರ್ 4 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7 ನಾಮಪತ್ರಗಳ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 21 ಮತದಾನ ಬೆಳಿಗ್ಗೆ
8:00 ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಅಕ್ಟೋಬರ್ 24 ಮತ ಎಣಿಕೆ ನಡೆಯಲಿದೆ

Related posts

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya
error: Content is protected !!