September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತುನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಸಂಸದರಾಗಿ ಚುನಾಯಿತರಾದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.
ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆ ಗೆ ಕೊನೆಯ ದಿನವಾಗಿದೆ.
ಅಕ್ಟೋಬರ್ 4 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7 ನಾಮಪತ್ರಗಳ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ. ಅಕ್ಟೋಬರ್ 21 ಮತದಾನ ಬೆಳಿಗ್ಗೆ
8:00 ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಅಕ್ಟೋಬರ್ 24 ಮತ ಎಣಿಕೆ ನಡೆಯಲಿದೆ

Related posts

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!