23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರ ಪತ್ನಿ ಮೂರು ತಿಂಗಳ ಹಿಂದೆ ನಿಧನವಾಗಿದ್ದು, ಓರ್ವೆ ಪುತ್ರಿಯನ್ನು ಅಗಲಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

Related posts

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!