22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರ ಪತ್ನಿ ಮೂರು ತಿಂಗಳ ಹಿಂದೆ ನಿಧನವಾಗಿದ್ದು, ಓರ್ವೆ ಪುತ್ರಿಯನ್ನು ಅಗಲಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

Related posts

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!