24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು.

ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುರೇಶ್ ಶೆಟ್ಟಿ ಲಾಯಿಲ, ಅಧ್ಯಕ್ಷರು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ. ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ ಶ್ರದ್ದಾ, ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya
error: Content is protected !!