ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya
error: Content is protected !!