25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

ಕಾಶಿಪಟ್ಟ: ಕಾಶಿಪಟ್ಟ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ(63 ವ) ಮತ್ತು ಅವರ ಪತ್ನಿ ಬೇಬಿ (46 ವ) ರವರು ಮನೆಯ ಸಮೀಪದ ಕಾಡಿನಲ್ಲಿ ಇಂದು(ಸೆ.19ರಂದು) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೋಣಯ್ಯ ಪೂಜಾರಿಯವರು ಕಳೆದ 5 ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಹಾಗೂ ಪತ್ನಿ ಬೇಬಿಯವರು ಮಕ್ಕಳಿಲ್ಲದ ಕೊರಗಿನಲ್ಲಿದ್ದರು.ನೋಣಯ್ಯ ಪೂಜಾರಿಯವರ ಮೊದಲ ಪತ್ನಿ ಕಳೆದ ಹತ್ತು ವರ್ಷದ ಹಿಂದೆ ಸಾವನ್ನಪ್ಪಿದರು. ಬಳಿಕ ಬೇಬಿಯವರನ್ನು ವಿವಾಹವಾಗಿದ್ದರು.

ಮೊದಲನೆ ಪತ್ನಿಗೆ ಐದು ಗಂಡು, ಒಂದು ಹೆಣ್ಣು ಮಕ್ಕಳಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!