27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯೊಂದಿಗೆಕೋಟಿ ಕೋಟಿ ರಾಮ ಭಕ್ತರ ಅಭಿಲಾಷೆ ಈಡೇರುತ್ತಿದೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya
error: Content is protected !!