24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya
error: Content is protected !!