25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

ನಾವೂರು : ಇಲ್ಲಿಯ 6ನೇ ಮೈಲಿ ಕಲ್ಲಿನ ಬಳಿ ಗಂಪ, ನಾವೂರುಪಲ್ಕೆ, ಹೊಡಿಕ್ಕಾರ್, ಕಿರ್ನಡ್ಕ ಈ ಭಾಗಕ್ಕೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಇದು ಖಾಸಗಿ ವ್ಯಕ್ತಿಗೆ ಸಂಬಂಧಪಟ್ಟ ಜಾಗ, ಆದರೆ ಇದರ ಬದಿಯಲ್ಲೇ ಮೇಲ್ಕಾಣಿಸಿದ ಹಲವಾರು ಮನೆಗಳಿಗೆ ಈ ದಾರಿಯ ಮುಖಾಂತರವೇ ಹಾದು ಹೋಗಬೇಕು ಆದರೆ ಎಫ್ಎಮ್‌ಬಿಯಲ್ಲಿ ಈ ಭಾಗಕ್ಕೆ ಹಾದು ಹೋಗುವ ಕಾಲುದಾರಿ ದಾಖಲೆ ಇದೆ,

ಆದರೆ ಈಗ ಈ ಜಾಗವನ್ನು ಖರೀದಿಸಿದ ವ್ಯಕ್ತಿ ತಡೆಗೋಡೆ ನಿರ್ಮಿಸಿರುತ್ತಾರೆ, ಆದರೆ ತಡೆಗೋಡೆ ನಿರ್ಮಿಸುವುದು ತಪ್ಪು ಎನ್ನುವುದು ಈ ಭಾಗದ ಜನರ ಅಭಿಪ್ರಾಯವಲ್ಲ, ಆದರೆ ತಡೆ ಗೋಡೆ ಮಾಡುವಾಗ ಸರಿಯಾದ ಮೋರಿಯನ್ನು ಹಾಕದೆ ನೀರು ನಿಂತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಪರಿಸರದ ಜನರಿಗೆ ಈಗ ಅಲ್ಲಿ ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆಯಾಗಿದೆ
( ಮೇಲ್ಕಾಣಿಸಿದ ಚಿತ್ರವನ್ನು ಸರಿಯಾಗಿ ಗಮನಿಸಿ )
ಈ ಸಮಸ್ಯೆಯನ್ನು ಜಾಗ ಖರೀದಿಸಿದ ವ್ಯಕ್ತಿಯ ಗಮನಕ್ಕೆ ತಂದಾಗ, ನಮ್ಮ ಬಗ್ಗೆ ಬೆಳ್ತಂಗಡಿ ಮತ್ತು ಮಂಗಳೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ,
ಅದಲ್ಲದೆ ನಮ್ಮ ಈ ಸಮಸ್ಯೆಯ ಬಗ್ಗೆ ಸುಮಾರು ಮೂರು ತಿಂಗಳ ಮೊದಲೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದ್ದು
ಅವರು ಯಾವುದೇ ಕ್ರಮ ಕೈಗೊಂಡಿಲ್ಲ . ಕೂಡಲೇ ಸಂಬಂದಿಸಿದವರು ನಮಗೆ ನಡೆದು ಕೊಂಡು ಹೋಗಲು ವ್ಯವಸ್ಥೆಗೆ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಿ ,

  • ನೊಂದ ಪರಿಸರವಾಸಿಗಳು

Related posts

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya
error: Content is protected !!