April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷೆ ಹಾಗೂ ಬೆಳಾಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀನಿವಾಸ್ ಗೌಡ ವಕೀಲರು, ಶ್ರೀ ಸೌಧ ಬೆಳಾಲು, ಬೂತ್ ನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!