25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಾಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಬೆಳಾಲು ಬೂತ್178ರ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಅಧ್ಯಕ್ಷೆ ಹಾಗೂ ಬೆಳಾಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಬೆಳಾಲು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀನಿವಾಸ್ ಗೌಡ ವಕೀಲರು, ಶ್ರೀ ಸೌಧ ಬೆಳಾಲು, ಬೂತ್ ನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya
error: Content is protected !!