September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

ಬಳಂಜ:ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದ ವಿದ್ಯಾರ್ಥಿ ಸಮ್ಯಕ್ ಜೈನ್ ಸತತ ಮೂರು ಬಾರಿ ಪೆರೋಡಿತ್ತಾಯಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.

2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಸ್ಥಾನ, 2023-24 ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಹಾಗೂ 2024-25 ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಜೇತನಾಗಿದ್ದಾರೆ.ಇವರು ನಾಲ್ಕೂರು ಗ್ರಾಮದ ಸಂತೋಷ್ ಜೈನ್ ಹಾಗೂ ಚೇತನರವರ ಸುಪುತ್ರ, ಪ್ರಸ್ತುತ ಬಳಂಜ ಶಾಲೆಯಲ್ಲಿ 4ನೇ‌ ತರಗತಿಯಲ್ಲಿ ಕಲಿಯುತ್ತಿದ್ದಾರೆ.

Related posts

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!