April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!