27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!