23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!