July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!