25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ 3.19 ಲಕ್ಷ ಲಾಭ ಗಳಿಸಿದೆ. ಶೇಕಡ 15ಡಿವಿಡೆಂಟ್ ಸದಸ್ಯರಿಗೆ ಶೇ 65 ಬೋನಸ್ ಘೋಷಿಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಾರ್ಷಿಕ ವರದಿ ವಾಚಿಸಿದರು.

ಮಂಗಳೂರು ದ.ಕ ಹಾಲು, ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಾಧವ ನಾಯ್ಕ, ಹಾಲು ಒಕ್ಕೂಟ ಮಂಗಳೂರು ನಿರ್ದೇಶಕರಾದ ಪದ್ಮನಾಭ ಅರ್ಕಜೆ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೋಣಯ್ಯ ಎಂ.ಕೆ., ಸದಾನಂದ ಪೂಜಾರಿ, ಹೆನ್ರಿ ರೋಡ್ರಿಗಸ್, ಶಿವರಾಮ ಬಂಗೇರ,

ವನಿತ ಜಯರಾಮ್, ಗುಲಾಬಿ, ರುಕ್ಕಿಣಿ, ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸಿತರಿದ್ದರು. ಕಾರ್ಯದರ್ಶಿ ಚಂದಪ್ಪ ಸಾಲಿಯಾನ್ ವಂದಿಸಿದರು

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!